Command Palette
Search for a command to run...
ಹಾಸನ ನಗರ ಮಹಾಪಾಲಿಕೆಯ ಮೇಯರ್ ಎಂ ಚಂದ್ರೆಗೌಡರು ಕಾಳಿಕಾಂಬ ದೇವಾಲಯಕ್ಕೆ ಭೇಟಿ

Unknown Author
6/22/2025

ಹಾಸನ ಜೂ 21 : ನನ್ನ ಅಧಿಕಾರವಧಿಯಲ್ಲಿ ನಿರ್ವಂಚನೆಯಿಂದ ಕಾರ್ಯನಿರ್ವಹಿಸುವುದಾಗಿ ಹಾಸನ ಮಹಾನಗರಪಾಲಿಕೆಯ ಮೇಯರ್ ಎಂ. ಚಂದ್ರೇಗೌಡ ತಿಳಿಸಿದರು. ಅವರು ಶುಕ್ರವಾರ ಹಾಸನ ನಗರದ ಶ್ರೀ ಕ್ಷೇತ್ರ ಕಾಳಿಕಾಂಬ ಕಮಠೇಶ್ವರ ದೇವಾಲಯದಲ್ಲಿ ಹಾಸನ ಜಿಲ್ಲಾ ಮತ್ತು ತಾಲ್ಲೂಕು ವಿಶ್ವಕರ್ಮ ಸಮಾಜದ ಸಂಯುಕ್ತಾಶ್ರಯದಲ್ಲಿ ನೂತನ ಮೇಯರ್, ಉಪ ಮೇಯರ್ ಮತ್ತು ಮಹಾನಗರಪಾಲಿಕೆ ಸದಸ್ಯರಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಸಮಾಜದ ಕುಂದು ಕೊರತೆಗಳಿಗೆ ತಕ್ಷಣವೇ ಸ್ಪಂದಿಸಿ ಕಾರ್ಯನಿರ್ವಹಿಸುವುದಾಗಿ ಮೇಯರ್ ತಿಳಿಸಿದರು. ಇದೇ ಸಂದರ್ಭದಲ್ಲಿ ಹಾಸನ ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಹೆಚ್. ವಿ. ಹರೀಶ್ ಮಾತನಾಡಿ, ಹಾಸನ ಜಿಲ್ಲೆ ಶಿಲ್ಪಕಲೆಗಳ ತವರೂರೆಂದು ಪ್ರಖ್ಯಾತಿಯಾಗಲು ಮತ್ತು ಜಿಲ್ಲೆಯ ಬೇಲೂರು - ಹಳೇಬೀಡು ದೇವಾಲಯಕ್ಕೆ ಪ್ರವಾಸಿಗರನ್ನು ಸೆಳೆಯಲು ತಮ್ಮ ಕಲೆಯ ಮೂಲಕ ಪ್ರವಾಸೋದ್ಯಮದ ಅಭಿವೃದ್ಧಿಗೆ ಕಾರಣೀಭೂತರಾಗಿ ವಿವಿಧ ವ್ಯಾಪಾರ, ಉದ್ಯಮದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿರುವ ಅಮರಶಿಲ್ಪಿ ಜಕಣಾಚಾರ್ಯರ ಹೆಸರನ್ನು ಹಾಸನ ನಗರದ ಪ್ರಮುಖ ವೃತ್ತವೊಂದಕ್ಕೆ ನಾಮಕರಣ ಮಾಡಬೇಕೆಂದು ಮನವಿ ಮಾಡಿದರು. ಈ ಕಾರ್ಯಕ್ರಮದಲ್ಲಿ ಉಪ ಮೇಯರ್ ಎನ್. ಹೇಮಲತ ಕಮಲ್ ಕುಮಾರ್, ನಗರಪಾಲಿಕೆ ಸದಸ್ಯೆ ಜಯಲಕ್ಷ್ಮಿಯವರ ಪತಿ ಪುನೀತ್, ಹಾಸನ ಸಿಟಿ ಕ್ಲಬ್ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾದ ಮಾಜಿ ನಗರಸಭಾ ಸದಸ್ಯ ಹೆಚ್. ಆರ್. ಪ್ರಸನ್ನಕುಮಾರ್ ಹಾಗೂ ವಾರದ ವಿಶೇಷ ಪೂಜಾ ಕಾರ್ಯಕ್ರಮದ ಸೇವಾರ್ಥದಾರರಾದ ಪಲ್ಲವಿ ಎಂ. ಸಿ. ಮತ್ತು ಕೇಶವ ಬಿ. ಡಿ. ದಂಪತಿಗಳನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಹಾಸನ ತಾಲ್ಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ಹೆಚ್. ಬಿ. ಕುಮಾರಾಚಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಿಶ್ವಕರ್ಮ ಸಮಾಜದ ಉಪಾಧ್ಯಕ್ಷ ಎ. ಸಿ. ನಾರಾಯಣ್, ಖಜಾಂಚಿ ಕೆ. ಎಸ್. ಜಗದೀಶ್, ನಿರ್ದೇಶಕರಾದ ಜಿ. ಎಸ್. ಜಯರಾಜ್, ಅನಿಲ ಪದ್ಮನಾಭ, ಕೆ. ಟಿ. ಯೋಗೇಶ್, ಹಾಸನ ತಾಲ್ಲೂಕು ವಿಶ್ವಕರ್ಮ ಸಮಾಜದ ಉಪಾಧ್ಯಕ್ಷ ಎ. ಬ್ಯಾಟರಂಗಾಚಾರ್, ಪ್ರಧಾನ ಕಾರ್ಯದರ್ಶಿ ಟಿ. ಕೇಶವಪ್ರಸಾದ್, ಖಜಾಂಚಿ ಬಿ. ಲೋಕೇಶ್, ನಿರ್ದೇಶಕರಾದ ಹೆಚ್. ಎಸ್. ಆನಂದ್, ಎಂ. ಟಿ. ಸುರೇಶ್, ಪಿ.ಟಿ. ಗೋಪಾಲ್, ಹೆಚ್. ಕೆ. ಶ್ರೀಕಂಠಮೂರ್ತಿ, ಸುದೇವನ್, ತಾಲ್ಲೂಕು ವಿಶ್ವಕರ್ಮ ಸಮಾಜದ ಮಾಜಿ ಅಧ್ಯಕ್ಷ ಜಿ. ಆರ್. ತಿಮ್ಮಾಚಾರ್, ತಾಲ್ಲೂಕು ವಿಶ್ವಕರ್ಮ ಯುವಕ ಸಮಾಜದ ಕಾರ್ಯದರ್ಶಿ ಟಿ. ಎನ್. ಗಿರೀಶ್, ಕಾಳಿಕಾಂಬ ಸೊಸೈಟಿಯ ಅಧ್ಯಕ್ಷ ಪ್ರಭಾಕರ್, ಕಲಾಸಂಘದ ಅಧ್ಯಕ್ಷ ಎಂ. ಕೆ. ರಾಜಾಚಾರ್, ಕಾರ್ಯದರ್ಶಿ ಚಂದ್ರು ಮತ್ತು ಯು. ಎಸ್. ಅಯ್ಯಣ್ಣಚಾರ್ ಸೇರಿದಂತೆ ಸಮಾಜದ ಪ್ರಮುಖರು ಹಾಜರಿದ್ದರು. ವರದಿ: ಹೆಚ್ ವಿ ಹರೀಶ್ ಹಾಸನ


ವಿಶ್ವಕರ್ಮ ಕ್ರಿಶ್ಚಿಯನ್ ರದ್ದುಪಡಿಸಿ ಹಾಸನ ವಿ...

Nannuru-team
0

ಹೆಬ್ಬಾಳ ಮೇಲ್ ಸೇತುವೆ ಓಪನ್ ವಾಹನ ಸವಾರರು ಫುಲ...

Nannuru-team
0

ಕೃಷ್ಣ ಜನ್ಮಾಷ್ಠಮಿಯ ಶುಭಾಶಯಗಳು

Nannuru-team
0

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠ ಶ್ರೀಗಳಾದ ಶ...

Nannuru-team
0

ಬಸವತತ್ವವಾದಿ ಗುಲ್ಬರ್ಗದ ಶರಣಬಸವೇಶ್ವರ ಸಂಸ್ಥಾ...

Nannuru-team
0

ಬಸವತತ್ವವಾದಿ ಗುಲ್ಬರ್ಗದ ಶರಣಬಸವೇಶ್ವರ ಸಂಸ್ಥಾ...

Nannuru-team
0

ನಿಮ್ಮ ಕೈಯಲ್ಲಿ ಇರುವ ಮೊಬೈಲ್ ಫೊನ್ ನಿಮ್ಮ ಜೀವ...

Nannuru-team
0

ನಿರ್ದೇಶಕ ಶ್ರೀಮುರಳಿಮೋಹನ ನಿಧನ

Nannuru-team
0

ಇವರ ಭರ್ಜರಿ ಡಾನ್ಸ ವಿಡಿಯೋ ಫುಲ್ ವೈರಲ್

Nannuru-team
0

ಶ್ರೀ ನುಲಿಯ ಚಂದಯ್ಯ ಜಯಂತಿ ಆಚಾರಣೆ

Nannuru-team
0

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಉದ್ಯೋಗಿಗಳಿ...

Nannuru-team
0

ಶನಿವಾರ ಸಂತೆಯ ಶ್ರೀಕಾಳಿಕಾಂಬ ದೇವಾಲಯದಲ್ಲಿ ಋಗ...

Nannuru-team
0

ಬೆಂಗಳೂರಿನ ದೇವಶಿಲ್ಪಿವಿಶ್ವಕರ್ಮ ದೇವಸ್ಥಾನದಲ್...

Nannuru-team
0

ಬೆಂಗಳೂರಿಗರಿಗೆ ಸಿಹಿ ಸುದ್ದಿ

Nannuru-team
0

ಕನ್ನಡದ ಯುವನಟ ಸಂತೋಷ್ ಅಗಲಿಕೆಯಿಂದ ಕನ್ನಡ ಚಲ...

Nannuru-team
0
ಕನ್ನಡದ ಯುವನಟ ಸಂತೋಷ್ ಅಗಲಿಕೆಯಿಂದ ಕನ್ನಡ ಚಲ...

Nannuru-team
0

test upload 1

Nannuru-team
0

ಒಂದೆ ವಧುವನ್ನು ವರಿಸಿದ ಸಹೋದರರು

Nannuru-team
0
idk either

Nannuru-team
0
tst 3

Nannuru-team
0
idk 2

Nannuru-team
0
idk

Nannuru-team
0

ಅಜ್ಜಿಯೊಂದಿಗಿನ ಬಾಲ್ಯದ ನೆನಪುಗಳನ್ನ ಮರೆಯೊದು...

Nannuru-team
0

ಹಾಸನ ನಗರದ ಶ್ರೀಕಾಳಿಕಾಂಬ ಕಮಠೇಶ್ವರ ದೇವಾಲಯದಲ...

Nannuru-team
0

ಉಪಕರ್ಮ ಅಂದರೆ ಏನು ಯಾವಾಗ

Nannuru-team
0

ಇದನ್ನ ತಿಂದಿದ್ದರಿಂದ ಕೆ ಎಸ್ ಆರ್ ಟಿ ಸಿ ಚಾಲಕ...

Nannuru-team
0

ಮೋಕೆದ ಸಿಂಗಾರಿ ಈ ಹಾಡು ಬರೆದವರು ಯಾರು ಗೊತ್ತ....

Unknown Author
0

ನೀರು ಕುಡಿಸಲು ಹೋದ ಕುರಿಗಾಹಿಗಳ ಮೇಲೆ ಹಲ್ಲೆ.....

Nannuru-team
0

ಪುತ್ತೂರಿನ ಸಂತ್ರಸ್ತೆಯ ಮನೆಗೆ ಕಾಂಗ್ರೆಸ್ ನಾಯ...

Nannuru-team
0

ಹಾಸನದ ಕಾಳಿಕಾಂಬ ಕಮ್ಮಟೇಶ್ವರ ದೇವಾಲಯದಲ್ಲಿ ಪ್...

Nannuru-team
0

ಖ್ಯಾತ WWE ಪಟು ಹುಲ್ಕು ಹೋಗನ್ ನಿಧನ

Nannuru-team
0

ಅಟಲ್ ಸಾರಿಗೆ: ಬೆಂಗಳೂರಿನ ಬಜೆಟ್ ಬಸ್ಸುಗಳ ಗೆಜ...

Nannuru-team
0

ಒಂದೆ ವಧುವನ್ನು ವರಿಸಿದ ಸಹೋದರರು

Nannuru-team
0

ಹಾಸನದ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ಕೊನೆ ಆಷಾ...

Nannuru-team
0

ಮಳೆಗಾಲವು ಮಲೆನಾಡಿಗರ ಸ್ವರ್ಗ

Nannuru-team
0

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ

Nannuru-team
0

ದಕ್ಷಿಣ ಭಾರತದ ಬಹುಭಾಷ ನಟಿ ಬಿ ಸರೋಜದೇವಿ ನಿಧನ

Nannuru-team
0

ಮೈಸೂರಿನಲ್ಲಿ ಖ್ಯಾತ ಪತ್ರಕರ್ತ ಶ್ರಿ ಕೆ,ಬಿ,ಗಣ...

Unknown Author
0

ಹಳೆ ಶಾಲಾ ವಿದ್ಯಾರ್ಥಿಗಳಿಂದ ಶಾಲಾ ಮಕ್ಕಳಿಗೆ ಸ...

Unknown Author
0

ಮಳೆ ಬಂತು ಮಳೆ ಬಂತು

Unknown Author
0

ಹಾಸನ ನಗರ ಮಹಾಪಾಲಿಕೆಯ ಮೇಯರ್ ಎಂ ಚಂದ್ರೆಗೌಡರು...

Unknown Author
0

ಬೆಂಗಳೂರು ಟೌನ್ ಹಾಲ್ ನಲ್ಲಿ ವಿಶ್ವಕರ್ಮ ಸಮಾಜ ...

Unknown Author
0

ಶನಿವಾರಸಂತೆಯ ಕಾಳಿಕಾಂಬ ದೇವಾಲಯದ ವಾರ್ಷಿಕೋತ್ಸ...

Unknown Author
0

Chitradurga

Unknown Author
0