Command Palette
Search for a command to run...
ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ

Nannuru-team
7/15/2025

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ - ದಶಕಗಳಿಂದ ಕಾತರಿಸುತ್ತಿದ್ದ ಶರಾವತಿ ಹಿನ್ನೀರಿನ ಮಕ್ಕಳ ಕನಸು ನನಸಾಗಿದೆ. ಇಂದು ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರು ಹೊಳೆಬಾಗಿಲಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ಸಂಪರ್ಕಿಸುವ ದೇಶದ ಎರಡನೇ ಅತಿ ಉದ್ದದ ಕೇಬಲ್ ಬ್ರಿಡ್ಜ್ ಆಗಿರುವ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆ ಮಾಡಿ, ನೂತನ ಸೇತುವೆಯಲ್ಲೇ ಸಂಚರಿಸಿ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಸಂಸದರಾದ ಶ್ರೀ ಬಿ. ವೈ. ರಾಘವೇಂದ್ರ, ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು. ಇಷ್ಟುದಿನ ಲಾಂಚಾರ್ ಮೂಲಕವೆ ತೆರಳಬೇಕಿತ್ತು, ಹಿನ್ನೆಲೆ: ಸಿಗಂದೂರು ಕ್ಷೇತ್ರವು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕರೂರು ಹೊಬಳಿಯ ಶರಾವತಿಯ ಹಿನ್ನಿರಿನ ಮಡಿಲಲ್ಲಿ ಹಚ್ಚಹಸಿರಿನ ಸುಂದರವಾದ ಮಡಿಲಲ್ಲಿ ಇದೆ, ಪ್ರವಾಸಿಗರ ನೆಚ್ಚಿನ ಸ್ಥಳವಾಗಿದೆ,


ವಿಶ್ವಕರ್ಮ ಕ್ರಿಶ್ಚಿಯನ್ ರದ್ದುಪಡಿಸಿ ಹಾಸನ ವಿ...

Nannuru-team
0

ಹೆಬ್ಬಾಳ ಮೇಲ್ ಸೇತುವೆ ಓಪನ್ ವಾಹನ ಸವಾರರು ಫುಲ...

Nannuru-team
0

ಕೃಷ್ಣ ಜನ್ಮಾಷ್ಠಮಿಯ ಶುಭಾಶಯಗಳು

Nannuru-team
0

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠ ಶ್ರೀಗಳಾದ ಶ...

Nannuru-team
0

ಬಸವತತ್ವವಾದಿ ಗುಲ್ಬರ್ಗದ ಶರಣಬಸವೇಶ್ವರ ಸಂಸ್ಥಾ...

Nannuru-team
0

ಬಸವತತ್ವವಾದಿ ಗುಲ್ಬರ್ಗದ ಶರಣಬಸವೇಶ್ವರ ಸಂಸ್ಥಾ...

Nannuru-team
0

ನಿಮ್ಮ ಕೈಯಲ್ಲಿ ಇರುವ ಮೊಬೈಲ್ ಫೊನ್ ನಿಮ್ಮ ಜೀವ...

Nannuru-team
0

ನಿರ್ದೇಶಕ ಶ್ರೀಮುರಳಿಮೋಹನ ನಿಧನ

Nannuru-team
0

ಇವರ ಭರ್ಜರಿ ಡಾನ್ಸ ವಿಡಿಯೋ ಫುಲ್ ವೈರಲ್

Nannuru-team
0

ಶ್ರೀ ನುಲಿಯ ಚಂದಯ್ಯ ಜಯಂತಿ ಆಚಾರಣೆ

Nannuru-team
0

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಉದ್ಯೋಗಿಗಳಿ...

Nannuru-team
0

ಶನಿವಾರ ಸಂತೆಯ ಶ್ರೀಕಾಳಿಕಾಂಬ ದೇವಾಲಯದಲ್ಲಿ ಋಗ...

Nannuru-team
0

ಬೆಂಗಳೂರಿನ ದೇವಶಿಲ್ಪಿವಿಶ್ವಕರ್ಮ ದೇವಸ್ಥಾನದಲ್...

Nannuru-team
0

ಬೆಂಗಳೂರಿಗರಿಗೆ ಸಿಹಿ ಸುದ್ದಿ

Nannuru-team
0

ಕನ್ನಡದ ಯುವನಟ ಸಂತೋಷ್ ಅಗಲಿಕೆಯಿಂದ ಕನ್ನಡ ಚಲ...

Nannuru-team
0
ಕನ್ನಡದ ಯುವನಟ ಸಂತೋಷ್ ಅಗಲಿಕೆಯಿಂದ ಕನ್ನಡ ಚಲ...

Nannuru-team
0

test upload 1

Nannuru-team
0

ಒಂದೆ ವಧುವನ್ನು ವರಿಸಿದ ಸಹೋದರರು

Nannuru-team
0
idk either

Nannuru-team
0
tst 3

Nannuru-team
0
idk 2

Nannuru-team
0
idk

Nannuru-team
0

ಅಜ್ಜಿಯೊಂದಿಗಿನ ಬಾಲ್ಯದ ನೆನಪುಗಳನ್ನ ಮರೆಯೊದು...

Nannuru-team
0

ಹಾಸನ ನಗರದ ಶ್ರೀಕಾಳಿಕಾಂಬ ಕಮಠೇಶ್ವರ ದೇವಾಲಯದಲ...

Nannuru-team
0

ಉಪಕರ್ಮ ಅಂದರೆ ಏನು ಯಾವಾಗ

Nannuru-team
0

ಇದನ್ನ ತಿಂದಿದ್ದರಿಂದ ಕೆ ಎಸ್ ಆರ್ ಟಿ ಸಿ ಚಾಲಕ...

Nannuru-team
0

ಮೋಕೆದ ಸಿಂಗಾರಿ ಈ ಹಾಡು ಬರೆದವರು ಯಾರು ಗೊತ್ತ....

Unknown Author
0

ನೀರು ಕುಡಿಸಲು ಹೋದ ಕುರಿಗಾಹಿಗಳ ಮೇಲೆ ಹಲ್ಲೆ.....

Nannuru-team
0

ಪುತ್ತೂರಿನ ಸಂತ್ರಸ್ತೆಯ ಮನೆಗೆ ಕಾಂಗ್ರೆಸ್ ನಾಯ...

Nannuru-team
0

ಹಾಸನದ ಕಾಳಿಕಾಂಬ ಕಮ್ಮಟೇಶ್ವರ ದೇವಾಲಯದಲ್ಲಿ ಪ್...

Nannuru-team
0

ಖ್ಯಾತ WWE ಪಟು ಹುಲ್ಕು ಹೋಗನ್ ನಿಧನ

Nannuru-team
0

ಅಟಲ್ ಸಾರಿಗೆ: ಬೆಂಗಳೂರಿನ ಬಜೆಟ್ ಬಸ್ಸುಗಳ ಗೆಜ...

Nannuru-team
0

ಒಂದೆ ವಧುವನ್ನು ವರಿಸಿದ ಸಹೋದರರು

Nannuru-team
0

ಹಾಸನದ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ಕೊನೆ ಆಷಾ...

Nannuru-team
0

ಮಳೆಗಾಲವು ಮಲೆನಾಡಿಗರ ಸ್ವರ್ಗ

Nannuru-team
0

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ

Nannuru-team
0

ದಕ್ಷಿಣ ಭಾರತದ ಬಹುಭಾಷ ನಟಿ ಬಿ ಸರೋಜದೇವಿ ನಿಧನ

Nannuru-team
0

ಮೈಸೂರಿನಲ್ಲಿ ಖ್ಯಾತ ಪತ್ರಕರ್ತ ಶ್ರಿ ಕೆ,ಬಿ,ಗಣ...

Unknown Author
0

ಹಳೆ ಶಾಲಾ ವಿದ್ಯಾರ್ಥಿಗಳಿಂದ ಶಾಲಾ ಮಕ್ಕಳಿಗೆ ಸ...

Unknown Author
0

ಮಳೆ ಬಂತು ಮಳೆ ಬಂತು

Unknown Author
0

ಹಾಸನ ನಗರ ಮಹಾಪಾಲಿಕೆಯ ಮೇಯರ್ ಎಂ ಚಂದ್ರೆಗೌಡರು...

Unknown Author
0

ಬೆಂಗಳೂರು ಟೌನ್ ಹಾಲ್ ನಲ್ಲಿ ವಿಶ್ವಕರ್ಮ ಸಮಾಜ ...

Unknown Author
0

ಶನಿವಾರಸಂತೆಯ ಕಾಳಿಕಾಂಬ ದೇವಾಲಯದ ವಾರ್ಷಿಕೋತ್ಸ...

Unknown Author
0

Chitradurga

Unknown Author
0