Command Palette
Search for a command to run...
ಹಾಸನದ ಕಾಳಿಕಾಂಬ ಕಮ್ಮಟೇಶ್ವರ ದೇವಾಲಯದಲ್ಲಿ ಪ್ರಥಮ ಶ್ರಾವಣ ಶುಕ್ರವಾರ ವಿಶೇಷ ಪೂಜೆ

Nannuru-team
7/25/2025

ಹಾಸನ ಜುಲೈ 25: ಹಾಸನ ನಗರದ ಸಂಪೂರ್ಣ ಶಿಲಾಮಯ ಶ್ರೀ ಕ್ಷೇತ್ರ ಕಾಳಿಕಾಂಬ ಕಮಠೇಶ್ವರ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಥಮ ಶುಕ್ರವಾರದ ವಿಶೇಷ ಪೂಜಾ ಕಾರ್ಯಕ್ರಮದ ಅಂಗವಾಗಿ ಶ್ರೀ ಕಮಠೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಕ್ಷೇತ್ರ ಮಾತೆ ಕಾಳಿಕಾಂಬೆಗೆ ಸಹಸ್ರ ಕುಂಕುಮಾರ್ಚನೆ, ವಸ್ತ್ರಾಲಂಕಾರ ಮತ್ತು ಪುಷ್ಪಾಲಂಕಾರ ಸೇವೆ ನೆರವೇರಿತು. ಪೂಜಾ ಸೇವಾರ್ಥದಾರರಾದ ಶಾಲಿನಿ ಮತ್ತು ಕೋದಂಡರಾಮ ದಂಪತಿಗಳನ್ನು ಕ್ಷೇತ್ರದ ಸಂಪ್ರದಾಯದಂತೆ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಹೆಚ್. ವಿ. ಹರೀಶ್, ತಾಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ಹೆಚ್. ಬಿ. ಕುಮಾರಚಾರ್, ಪೂಜಾ ಸಮಿತಿಯ ಅಧ್ಯಕ್ಷ ಹೆಚ್. ಕೆ. ಆನಂದ್, ಗಾಯತ್ರಿ ಮಹಿಳಾ ಮಂಡಳಿಯ ಅಧ್ಯಕ್ಷೆ ಅನಿಲ ಪದ್ಮನಾಭ, ಸಮಾಜದ ಪ್ರಮುಖರಾದ ಎ. ಬ್ಯಾಟರಂಗಾಚಾರ್ , ಬಿ. ಲೋಕೇಶ್, ವೈ. ಮಧುಕುಮಾರ್, ಹೆಚ್. ಎಸ್. ಆನಂದ್, ಎಂ. ಟಿ. ಸುರೇಶ್ ಮತ್ತು ಕೆ. ಎಸ್. ಕುಮಾರ್ ಮತ್ತಿತರರು ಹಾಜರಿದ್ದರು. ವರದಿ: ಹೆಚ್ ವಿ ಹರೀಶ್ ಹಾಸನ


ವಿಶ್ವಕರ್ಮ ಕ್ರಿಶ್ಚಿಯನ್ ರದ್ದುಪಡಿಸಿ ಹಾಸನ ವಿ...

Nannuru-team
0

ಹೆಬ್ಬಾಳ ಮೇಲ್ ಸೇತುವೆ ಓಪನ್ ವಾಹನ ಸವಾರರು ಫುಲ...

Nannuru-team
0

ಕೃಷ್ಣ ಜನ್ಮಾಷ್ಠಮಿಯ ಶುಭಾಶಯಗಳು

Nannuru-team
0

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠ ಶ್ರೀಗಳಾದ ಶ...

Nannuru-team
0

ಬಸವತತ್ವವಾದಿ ಗುಲ್ಬರ್ಗದ ಶರಣಬಸವೇಶ್ವರ ಸಂಸ್ಥಾ...

Nannuru-team
0

ಬಸವತತ್ವವಾದಿ ಗುಲ್ಬರ್ಗದ ಶರಣಬಸವೇಶ್ವರ ಸಂಸ್ಥಾ...

Nannuru-team
0

ನಿಮ್ಮ ಕೈಯಲ್ಲಿ ಇರುವ ಮೊಬೈಲ್ ಫೊನ್ ನಿಮ್ಮ ಜೀವ...

Nannuru-team
0

ನಿರ್ದೇಶಕ ಶ್ರೀಮುರಳಿಮೋಹನ ನಿಧನ

Nannuru-team
0

ಇವರ ಭರ್ಜರಿ ಡಾನ್ಸ ವಿಡಿಯೋ ಫುಲ್ ವೈರಲ್

Nannuru-team
0

ಶ್ರೀ ನುಲಿಯ ಚಂದಯ್ಯ ಜಯಂತಿ ಆಚಾರಣೆ

Nannuru-team
0

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಉದ್ಯೋಗಿಗಳಿ...

Nannuru-team
0

ಶನಿವಾರ ಸಂತೆಯ ಶ್ರೀಕಾಳಿಕಾಂಬ ದೇವಾಲಯದಲ್ಲಿ ಋಗ...

Nannuru-team
0

ಬೆಂಗಳೂರಿನ ದೇವಶಿಲ್ಪಿವಿಶ್ವಕರ್ಮ ದೇವಸ್ಥಾನದಲ್...

Nannuru-team
0

ಬೆಂಗಳೂರಿಗರಿಗೆ ಸಿಹಿ ಸುದ್ದಿ

Nannuru-team
0

ಕನ್ನಡದ ಯುವನಟ ಸಂತೋಷ್ ಅಗಲಿಕೆಯಿಂದ ಕನ್ನಡ ಚಲ...

Nannuru-team
0
ಕನ್ನಡದ ಯುವನಟ ಸಂತೋಷ್ ಅಗಲಿಕೆಯಿಂದ ಕನ್ನಡ ಚಲ...

Nannuru-team
0

test upload 1

Nannuru-team
0

ಒಂದೆ ವಧುವನ್ನು ವರಿಸಿದ ಸಹೋದರರು

Nannuru-team
0
idk either

Nannuru-team
0
tst 3

Nannuru-team
0
idk 2

Nannuru-team
0
idk

Nannuru-team
0

ಅಜ್ಜಿಯೊಂದಿಗಿನ ಬಾಲ್ಯದ ನೆನಪುಗಳನ್ನ ಮರೆಯೊದು...

Nannuru-team
0

ಹಾಸನ ನಗರದ ಶ್ರೀಕಾಳಿಕಾಂಬ ಕಮಠೇಶ್ವರ ದೇವಾಲಯದಲ...

Nannuru-team
0

ಉಪಕರ್ಮ ಅಂದರೆ ಏನು ಯಾವಾಗ

Nannuru-team
0

ಇದನ್ನ ತಿಂದಿದ್ದರಿಂದ ಕೆ ಎಸ್ ಆರ್ ಟಿ ಸಿ ಚಾಲಕ...

Nannuru-team
0

ಮೋಕೆದ ಸಿಂಗಾರಿ ಈ ಹಾಡು ಬರೆದವರು ಯಾರು ಗೊತ್ತ....

Unknown Author
0

ನೀರು ಕುಡಿಸಲು ಹೋದ ಕುರಿಗಾಹಿಗಳ ಮೇಲೆ ಹಲ್ಲೆ.....

Nannuru-team
0

ಪುತ್ತೂರಿನ ಸಂತ್ರಸ್ತೆಯ ಮನೆಗೆ ಕಾಂಗ್ರೆಸ್ ನಾಯ...

Nannuru-team
0

ಹಾಸನದ ಕಾಳಿಕಾಂಬ ಕಮ್ಮಟೇಶ್ವರ ದೇವಾಲಯದಲ್ಲಿ ಪ್...

Nannuru-team
0

ಖ್ಯಾತ WWE ಪಟು ಹುಲ್ಕು ಹೋಗನ್ ನಿಧನ

Nannuru-team
0

ಅಟಲ್ ಸಾರಿಗೆ: ಬೆಂಗಳೂರಿನ ಬಜೆಟ್ ಬಸ್ಸುಗಳ ಗೆಜ...

Nannuru-team
0

ಒಂದೆ ವಧುವನ್ನು ವರಿಸಿದ ಸಹೋದರರು

Nannuru-team
0

ಹಾಸನದ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ಕೊನೆ ಆಷಾ...

Nannuru-team
0

ಮಳೆಗಾಲವು ಮಲೆನಾಡಿಗರ ಸ್ವರ್ಗ

Nannuru-team
0

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ

Nannuru-team
0

ದಕ್ಷಿಣ ಭಾರತದ ಬಹುಭಾಷ ನಟಿ ಬಿ ಸರೋಜದೇವಿ ನಿಧನ

Nannuru-team
0

ಮೈಸೂರಿನಲ್ಲಿ ಖ್ಯಾತ ಪತ್ರಕರ್ತ ಶ್ರಿ ಕೆ,ಬಿ,ಗಣ...

Unknown Author
0

ಹಳೆ ಶಾಲಾ ವಿದ್ಯಾರ್ಥಿಗಳಿಂದ ಶಾಲಾ ಮಕ್ಕಳಿಗೆ ಸ...

Unknown Author
0

ಮಳೆ ಬಂತು ಮಳೆ ಬಂತು

Unknown Author
0

ಹಾಸನ ನಗರ ಮಹಾಪಾಲಿಕೆಯ ಮೇಯರ್ ಎಂ ಚಂದ್ರೆಗೌಡರು...

Unknown Author
0

ಬೆಂಗಳೂರು ಟೌನ್ ಹಾಲ್ ನಲ್ಲಿ ವಿಶ್ವಕರ್ಮ ಸಮಾಜ ...

Unknown Author
0

ಶನಿವಾರಸಂತೆಯ ಕಾಳಿಕಾಂಬ ದೇವಾಲಯದ ವಾರ್ಷಿಕೋತ್ಸ...

Unknown Author
0

Chitradurga

Unknown Author
0